April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Related posts

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!