22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Related posts

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya
error: Content is protected !!