23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ನಾರಾವಿ ಶಕ್ತಿಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ,ವಿಶ್ವನಾಥ ಹೊಳ್ಳ,ಜಯಾನಂದ ಗೌಡ, ಮೋಹನ್ ಅಂಡಿಂಜೆ, ಸೀತರಾಮ ಬೆಳಾಲು ಮತ್ತು ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನ ಡಾ. ಗೋಪಾಲಕೃಷ್ಣ ಕೆ ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!