23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ನಾರಾವಿ ಶಕ್ತಿಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ,ವಿಶ್ವನಾಥ ಹೊಳ್ಳ,ಜಯಾನಂದ ಗೌಡ, ಮೋಹನ್ ಅಂಡಿಂಜೆ, ಸೀತರಾಮ ಬೆಳಾಲು ಮತ್ತು ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!