July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ರಕ್ಷಿತ್ ಶೆಟ್ಟಿ,ವಿನಿತ್ ಕೋಟ್ಯಾನ್,ಪ್ರಶಾಂತ್ ಶೆಟ್ಟಿ ಕರಂಬಾರು,ಸುಪ್ರಿತ್ ಜೈನ್, ಪ್ರವೀಣ್ ಕೋಟ್ಯಾನ್ ಕಿರೋಡಿ,ಓಂಕಾರ್ ಜೈನ್,ಸತೀಶ್ ವೇಣೂರ,ಹರೀಶ್ ಆಚಾರ್ಯ ಅಳದಂಗಡಿ ಹಾಗೂ ಅಳದಂಗಡಿ ಅರಮನೆಯ ಪ್ರೊಸ್ಟಿಲ್ ಅಜಿಲ ಉಪಸ್ಥಿತರಿದ್ದರು.

Related posts

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya
error: Content is protected !!