25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಹವ್ಯಕ ಭವನದಲ್ಲಿ ನಡೆಯಿತು.

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್‌ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ ಚಂದ್ರಕಾಂತ್ , ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,. ಜಯಾನಂದ ಗೌಡ, ಜಿಲ್ಲಾ ಕಾರ್ಯಧರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಡಿ. ಡಿ. ಸಿ. ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ರಾಜ್ಜ ಅಲ್ಪಸಂಖ್ಯಾತ ಉಪಾಧ್ಯಕ್ಷರಾದ ಜೋಯಿಲ್ . ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಭಾರಿ ಮಹಾಬಲ ಗೌಡ ಮತ್ತು ಶಕ್ತಿಕೇಂದ್ರದ, ಬೂತು ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಸ್. ಶೆಟ್ಟಿ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya
error: Content is protected !!