35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಕ್ಯಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು, ಹೇಮಂತ್ ಕಟ್ಟೆ,ಕರುಣಾಕರ ಹೆಗ್ಡೆ,ಜಯಶೆಟ್ಟಿ,ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಜಲಜ ವಿ ಸಾಲಿಯಾನ್, ಭಾರತಿ‌ ಸಂತೋಷ್,ಧ್ಯಾನ್ ಎಲ್ಲರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!