July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಧಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೊಕ್ತೇಸರರು, ಶಾಸಕ ಹರೀಶ್ ಪೂಂಜ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya
error: Content is protected !!