37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ರಕ್ಷಿತ್ ಶೆಟ್ಟಿ,ವಿನಿತ್ ಕೋಟ್ಯಾನ್,ಪ್ರಶಾಂತ್ ಶೆಟ್ಟಿ ಕರಂಬಾರು,ಸುಪ್ರಿತ್ ಜೈನ್, ಪ್ರವೀಣ್ ಕೋಟ್ಯಾನ್ ಕಿರೋಡಿ,ಓಂಕಾರ್ ಜೈನ್,ಸತೀಶ್ ವೇಣೂರ,ಹರೀಶ್ ಆಚಾರ್ಯ ಅಳದಂಗಡಿ ಹಾಗೂ ಅಳದಂಗಡಿ ಅರಮನೆಯ ಪ್ರೊಸ್ಟಿಲ್ ಅಜಿಲ ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!