ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಕ್ಯಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು, ಹೇಮಂತ್ ಕಟ್ಟೆ,ಕರುಣಾಕರ ಹೆಗ್ಡೆ,ಜಯಶೆಟ್ಟಿ,ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಜಲಜ ವಿ ಸಾಲಿಯಾನ್, ಭಾರತಿ‌ ಸಂತೋಷ್,ಧ್ಯಾನ್ ಎಲ್ಲರನ್ನು ಸ್ವಾಗತಿಸಿ ಸತ್ಕರಿಸಿದರು.

Leave a Comment

error: Content is protected !!