39.6 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಕ್ಯಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು, ಹೇಮಂತ್ ಕಟ್ಟೆ,ಕರುಣಾಕರ ಹೆಗ್ಡೆ,ಜಯಶೆಟ್ಟಿ,ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಜಲಜ ವಿ ಸಾಲಿಯಾನ್, ಭಾರತಿ‌ ಸಂತೋಷ್,ಧ್ಯಾನ್ ಎಲ್ಲರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ