38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಕೆ.ವಸಂತ ಸಾಲಿಯಾನ್ ಕಾಪಿನಡ್ಕರವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಕ್ಯಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ಸುರೇಶ್ ಪೂಜಾರಿ ಜೈಮಾತ ನಾಲ್ಕೂರು, ಹೇಮಂತ್ ಕಟ್ಟೆ,ಕರುಣಾಕರ ಹೆಗ್ಡೆ,ಜಯಶೆಟ್ಟಿ,ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು.ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ,ಜಲಜ ವಿ ಸಾಲಿಯಾನ್, ಭಾರತಿ‌ ಸಂತೋಷ್,ಧ್ಯಾನ್ ಎಲ್ಲರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!