September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಲಾಯಿಲ ಸಂಗಮ ಸಭಾ ಭವನದಲ್ಲಿ ನಡೆಯಿತು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರು ಈ ಸಮಾವೇಶದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಲಾಯಿಲ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಅರವಿಂದ್ ಶೆಟ್ಟಿ, ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,. ಜಯಾನಂದ ಗೌಡ. ಜಿಲ್ಲಾ ಕಾರ್ಯಧರ್ಶಿ ಸೀತರಾಮ ಬೆಳಾಲು, ಲಾಯಿಲ ಮಹಶಕ್ತಿ ಕೇಂದ್ರದ ಅಧ್ಯಕ್ಷ ಪ್ರಕಾಶ್ ಜೈನ್,. ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಗಣೇಶ್ ಗೌಡ ಮತ್ತು ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು. ಕಾರ್ಯಕರ್ತರು ಉಪಸ್ಥಿತರಿದ್ದರು. ರುಕ್ಮಯ ಕನ್ನಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗುರು ಪೂರ್ಣಿಮಾ ಆಚರಣೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya
error: Content is protected !!