25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

ಬೆಳ್ತಂಗಡಿ: ಲೋಕಸಭಾ ಅಭ್ಯರ್ಥಿಯಾದ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ., ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಪತ್ನಿ ಮಾಲತಿ ಬಂಗೇರ, ಮಗ ನಿಖಿಲ್ ಬಂಗೇರ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್. ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ರಕ್ಷಿತ್ ಪಣೇಕರ್,. ಮಡಂತ್ಯಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ, ಪ್ರಮುಖರಾದ ಪ್ರಭಾಕರ್ ಉಪ್ಪಡ್ಕ. ಜಯರಾಮ್ ಶೆಟ್ಟಿ. ಶೇಖರ್ ಶೆಟ್ಟಿ, ಶಶಿಧರ್ ಕಲ್ಮಂಜ, ವಿಜಯ್ ಕುಮಾರ್ ಗೌಡ., ಮದ್ದಡ್ಕ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ರುದೇಶ್ ಕುಮಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಸುದ್ದಿ ಉದಯ ವಾರಪತ್ರಿಕೆಯ ವತಿಯಿಂದ ಮುಳಿಯ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ‘ರಾಧೆ-ಕೃಷ್ಣ’ ಪೋಟೋ ಸ್ಪರ್ಧಾ ವಿಜೇತ ಪುಟಾಣಿ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya
error: Content is protected !!