22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

ಬೆಳ್ತಂಗಡಿ: ಲೋಕಸಭಾ ಅಭ್ಯರ್ಥಿಯಾದ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ., ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಪತ್ನಿ ಮಾಲತಿ ಬಂಗೇರ, ಮಗ ನಿಖಿಲ್ ಬಂಗೇರ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್. ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ರಕ್ಷಿತ್ ಪಣೇಕರ್,. ಮಡಂತ್ಯಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ, ಪ್ರಮುಖರಾದ ಪ್ರಭಾಕರ್ ಉಪ್ಪಡ್ಕ. ಜಯರಾಮ್ ಶೆಟ್ಟಿ. ಶೇಖರ್ ಶೆಟ್ಟಿ, ಶಶಿಧರ್ ಕಲ್ಮಂಜ, ವಿಜಯ್ ಕುಮಾರ್ ಗೌಡ., ಮದ್ದಡ್ಕ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ರುದೇಶ್ ಕುಮಾರ್ ಉಪಸ್ಥಿತರಿದ್ದರು.

Related posts

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya
error: Content is protected !!