25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಮಾ. 24 ರಂದು ಭೇಟಿ ನೀಡಿದರು.

ಶಾಸಕ ಪೂಂಜರವರ ತಂದೆ ತಾಯಿಯ ಆಶೀರ್ವಾದ ಪಡೆದರು. ಬ್ರಿಜೇಶ್ ಚೌಟರವರನ್ನು ಶಾಸಕರು ಗೌರವಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ನಾರಾವಿ ಶಕ್ತಿಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ,ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ ಹೆಗ್ಡೆ ವೇಣೂರು,ಜಯಾನಂದ ಗೌಡ,ರಕ್ಷಿತ್ ಶೆಟ್ಟಿ,ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಗಣೇಶ್ ಗೌಡ ನಾವೂರುಸೀತರಾಮ ಬೆಳಾಲು,ಸಂತೋಷ್ ಕುಮಾರ್ ಕಾಪಿನಡ್ಕ, ರಾಜೇಶ್ ಮೂಡುಕೋಡಿ ಹಾಗೂ ಶಕ್ತಿಕೇಂದ್ರದ,ಬೂತು ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಪಬ್ಲಿಕ್ ಪರೀಕ್ಷೆ : ಉಣ್ಣಾಲು , ಕೊಯ್ಯೂರು ಸಿರಾಜುಲ್ ಹುದಾ ಅರೇಬಿಕ್ ಸ್ಕೂಲ್ ವಿದ್ಯಾರ್ಥಿ ನೂರುನ್ನಿಸಾ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ್‍ಯಾಂಕ್: ಉಣ್ಣಾಲು ಕೊಯ್ಯೂರು ಮದರಸಕ್ಕೆ ಶೇಕಡಾ 100 ಫಲಿತಾಂಶ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!