23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ರಕ್ಷಿತ್ ಶೆಟ್ಟಿ,ವಿನಿತ್ ಕೋಟ್ಯಾನ್,ಪ್ರಶಾಂತ್ ಶೆಟ್ಟಿ ಕರಂಬಾರು,ಸುಪ್ರಿತ್ ಜೈನ್, ಪ್ರವೀಣ್ ಕೋಟ್ಯಾನ್ ಕಿರೋಡಿ,ಓಂಕಾರ್ ಜೈನ್,ಸತೀಶ್ ವೇಣೂರ,ಹರೀಶ್ ಆಚಾರ್ಯ ಅಳದಂಗಡಿ ಹಾಗೂ ಅಳದಂಗಡಿ ಅರಮನೆಯ ಪ್ರೊಸ್ಟಿಲ್ ಅಜಿಲ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
error: Content is protected !!