July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಅಳದಂಗಡಿ: ಧಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅಳದಂಗಡಿ ಅರಮನೆಗೆ ಭೇಟಿ ನೀಡಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ‌ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್,ಶ್ರೀನಿವಾಸ್ ರಾವ್,ಪ್ರಶಾಂತ್ ಎಂ ಪಾರೆಂಕಿ,ಸುಂದರ ಹೆಗ್ಡೆ,ಉಮೇಶ್ ನಡ್ತಿಕಲ್ಲು,ರಾಜೇಶ್ ಪೂಜಾರಿ ಮೂಡುಕೋಡಿ,ಶಶಿರಾಜ್ ಶೆಟ್ಟಿ, ವಿಶ್ವನಾಥ ಹೊಳ್ಳ,ರಕ್ಷಿತ್ ಶೆಟ್ಟಿ,ವಿನಿತ್ ಕೋಟ್ಯಾನ್,ಪ್ರಶಾಂತ್ ಶೆಟ್ಟಿ ಕರಂಬಾರು,ಸುಪ್ರಿತ್ ಜೈನ್, ಪ್ರವೀಣ್ ಕೋಟ್ಯಾನ್ ಕಿರೋಡಿ,ಓಂಕಾರ್ ಜೈನ್,ಸತೀಶ್ ವೇಣೂರ,ಹರೀಶ್ ಆಚಾರ್ಯ ಅಳದಂಗಡಿ ಹಾಗೂ ಅಳದಂಗಡಿ ಅರಮನೆಯ ಪ್ರೊಸ್ಟಿಲ್ ಅಜಿಲ ಉಪಸ್ಥಿತರಿದ್ದರು.

Related posts

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya
error: Content is protected !!