July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

ಬೆಳ್ತಂಗಡಿ:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶವು ಮಾ.24 ರಂದು ಹವ್ಯಕ ಭವನದಲ್ಲಿ ನಡೆಯಿತು.

ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್‌ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷ ಚಂದ್ರಕಾಂತ್ , ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ,. ಜಯಾನಂದ ಗೌಡ, ಜಿಲ್ಲಾ ಕಾರ್ಯಧರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಡಿ. ಡಿ. ಸಿ. ಬ್ಯಾಂಕ್ ನಿರ್ದೇಶಕರಾದ ಕುಶಾಲಪ್ಪ ಗೌಡ, ರಾಜ್ಜ ಅಲ್ಪಸಂಖ್ಯಾತ ಉಪಾಧ್ಯಕ್ಷರಾದ ಜೋಯಿಲ್ . ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಭಾರಿ ಮಹಾಬಲ ಗೌಡ ಮತ್ತು ಶಕ್ತಿಕೇಂದ್ರದ, ಬೂತು ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಜಾತಿನಿಂದನೆ ಮಾಡಿ ವ್ಯಕ್ತಿಯ ಕೊಲೆಗೆ ಯತ್ನ: ನಾವೂರು ನೌಷದ್ ನನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya
error: Content is protected !!