March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ಕುತ್ಯಾ ರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಧಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ , ಮಂಡಲದ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ನಗರ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ರಜನಿ ಕುಡ್ವಾ, ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಗೌರಿ, ಬೂತ್ ಅಧ್ಯಕ್ಷ ವಿಶ್ವನಾಥ್, ಪದ್ಮಂಜ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕರ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ,. ನಗರ ಪಂಚಾಯ್ತಿ ಮಾಜಿ ಅಧ್ಯಕ್ಷ ವೀಣಾ ವಿನೋದ್ ಕುಮಾರ್, ಪ್ರಮುಖರಾದ ಶಶಿಧರ್ ಕಲ್ಮಂಜ, ವಿಜಯ ಗೌಡ ವೇಣೂರು, ಕೇಶವ ಅಚ್ಚಿನಡ್ಕ,, ಪ್ರಕಾಶ್ ಆಚಾರ್ಯ, ವಿಶ್ವನಾಥ್ ಆರ್ ನಾಯಕ್, ವಸಂತ, ಪವನ್, ಉಜಿರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರವಿಕುಮಾರ್ ಬರಮೇಲು., ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!