23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

ಬೆಳ್ತಂಗಡಿ: ಲೋಕಸಭಾ ಅಭ್ಯರ್ಥಿಯಾದ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ., ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಪತ್ನಿ ಮಾಲತಿ ಬಂಗೇರ, ಮಗ ನಿಖಿಲ್ ಬಂಗೇರ, ಜಿಲ್ಲಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್. ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಪಾರೆಂಕಿ, ಪದ್ಮುಂಜ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ರಕ್ಷಿತ್ ಪಣೇಕರ್,. ಮಡಂತ್ಯಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ವಿಶ್ವನಾಥ್ ಪೂಜಾರಿ, ಪ್ರಮುಖರಾದ ಪ್ರಭಾಕರ್ ಉಪ್ಪಡ್ಕ. ಜಯರಾಮ್ ಶೆಟ್ಟಿ. ಶೇಖರ್ ಶೆಟ್ಟಿ, ಶಶಿಧರ್ ಕಲ್ಮಂಜ, ವಿಜಯ್ ಕುಮಾರ್ ಗೌಡ., ಮದ್ದಡ್ಕ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾದ ರುದೇಶ್ ಕುಮಾರ್ ಉಪಸ್ಥಿತರಿದ್ದರು.

Related posts

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!