25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಆನಂದ ಅಡಿಲು ರವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ್, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಗೌಡ ಗುರಿಪಳ್ಳ, ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಬೂತ್ ಸಮಿತಿ ಅಧ್ಯಕ್ಷ ನವೀನ್ ಜೈನ್, ಕಾರ್ಯದರ್ಶಿ ಪ್ರತೀಶ್ ಕಡಿತ್ಯಾರು, ಪಳನಿ ಸ್ವಾಮಿ, ಸಂಜೀವ ಗೌಡ ಕುತ್ರಬೆಟ್ಟು, ಅಯೋಧ್ಯೆ ಅನಂದ ಗೌಡ ಬೆದ್ರಬೆಟ್ಟು, ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಜಾರ್ಜ್ ಕೆ.ಡಿ. ರವರ ಕರ್ತವ್ಯಕ್ಕೆ ಎಸ್.ಪಿ. ಸುಧೀರ್ ಕುಮಾರ್ ರೆಡ್ಡಿ ಅವರಿಂದ ಶ್ಲಾಘನೆ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya
error: Content is protected !!