25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೆಶ್ವರ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಮಾ. 25 ರಂದು ಪ್ರೋಡಕ್ಟ್ ಲಾಂಚ್ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಬಿ ಎ ಕುಮಾರ ಹೆಗ್ಡೆ ವಹಿಸಿದ್ದರು, ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಮೆಟ್ರೋ ಆಹಾರ ಸಂಸ್ಕರಣಾ ಉದ್ಯಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಜೂಲಿ ಜೋಸೆಫ್ ಟಿ ಇವರು ಆಗಮಿಸಿದ್ದರು.

ಕಾಲೇಜಿನ ತೃತೀಯ ಬಿಎ ವಿಭಾಗದ ರೋಷನ್ ಇವರು ರೈನ್ ಸ್ಕಿನ್ ಕೇರ್, ರೇಂಜ್ ಆಫ್ ಸ್ಕಿನ್ ಕೇರ್ ಎಂಬ ಪ್ರಾಡಕ್ಟ್ ಅನ್ನು ಆವಿಷ್ಕಾರ ಮಾಡಿ ಅದನ್ನು ಇಂದು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಿ ಅದರ ಕುರಿತು ಮಾತಾಡಿದರು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು .

ಈ ಸಂದರ್ಭದಲ್ಲಿ ಎಸ್ ಡಿ ಎಂ ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ನ ಸಂಯೋಜಕರು, ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಸ್ವಾತಿ ಬಿ ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರು ಸುಮಂತ್ ಜೈನ್ ಉಪಸ್ಥಿತರಿದ್ದರು.

ಹೆನ್ರಿ ಮೇಲಿಷ ಸೇರಾವೊ ಸ್ವಾಗತಿಸಿದರು, ಜೇನೀಫರ್ ಸಲ್ದನ್ಹ ಮತ್ತು ಶಿವಾನಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya
error: Content is protected !!