ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಜಿರೆ : ಎಸ್ ಡಿ ಎಂ ಕಾಲೇಜಿನ 2023-2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಚಾಲನೆಯು ಮಾ.25ರಂದು ಶ್ರೀ ಡಾ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು .

ಕಾರ್ಯಕ್ರಮವನ್ನು ಮಾಜಿ ರಾಷ್ಟ್ರೀಯ ಕ್ರೀಡಾಪಟು ಯೋಗೀಶ್ ಕುಮಾರ್ ನಡಕ್ಕರ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು.

ಎಸ್ ಡಿ ಎಮ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕಾಲೇಜಿನ ಶಾರೀರಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಹೆಚ್, ಶಾರದ, ಸುದಿನ, ಸಂದೇಶ್ ಪೂಂಜ ಉಪಸ್ಥಿತರಿದ್ದರು. ಹಾಗೂ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಚಿನ್ನದ ಪದಕ ಪಡೆದ ಕಬ್ಬಡಿ ಆಟಗಾರ ಸುಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಬೆಳ್ತಂಗಡಿ ಪ್ರಾ.ಸ.ಕೃಷಿ ಮತ್ತು ಗ್ರಾ. ಅಭಿವೃದ್ಧಿ ಬ್ಯಾಂಕ್ ನ ವ್ಯವಸ್ಥಾಪಕರಾದ ಕೆ. ಗಿರಿಧರರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಣೆ: ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ರವರಿಂದ ವಸ್ತ್ರ ವಿತರಣೆ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya
error: Content is protected !!