July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!