25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

ವೇಣೂರು: ಕೊಕ್ರಾಡಿಯ ಹೇರ್ದಂಡಿ ಬ್ಯಾಕ್ಯಾರುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೈವಸ್ಥಾನದಲ್ಲಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವವು ಮಾ. 26ರಿಂದ 29ವರೆಗೆ ಜರಗಲಿದ್ದು, ಈ ಬಗ್ಗೆ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರಗಿತು.

ಸಭೆಯಲ್ಲಿ ವೇದಿಕೆ, ಆಸನ, ಅಲಂಕಾರ, ಊಟೋಪಚಾರದ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.

ಲೋಕಸಭಾ ಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಪಾಲಿಸಿ ಕಾರ್ಯಕ್ರಮ ನಿರ್ವಹಣೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಡಂಗೆಗುತ್ತು ಕೊಕ್ರಾಡಿ, ಪ್ರ. ಕಾರ್ಯದರ್ಶಿ ಅಜಿತ್ ಕುಮಾರ್ ಹಿರ್ತೊಟ್ಟುಗುತ್ತು ಕೊಕ್ರಾಡಿ, ಕೋಶಾಧಿಕಾರಿ ಸೂರ್ಯನಾರಾಯಣ ಡಿ.ಕೆ., ನ್ಯಾಯವಾದಿ ನವೀನ್ ಶೆಟ್ಟಿ, ರವಿ ಪೂಜಾರಿ ಮಾನ್ಯೋಡಿಗುತ್ತು, ಲಕ್ಷ್ಮಣ ಪೂಜಾರಿ, ಶಿವಪ್ರಕಾಶ್ ಅಂಭಾಶ್ರೀ, ದಯಾನಂದ ಕುಲಾಲ್, ಹರೀಶ್ ಕುಮಾರ್ ಕೊಕ್ರಾಡಿ, ಕೃಷ್ಣಪ್ಪ ಪೂಜಾರಿ ಸಾವ್ಯ, ಹರೀಶ್ ಪೂಜಾರಿ ಬಳ್ಳಿದಡ್ಡ, ವಿಶ್ವನಾಥ ಬಂಗ ಮತ್ತಿತರರು ಇದ್ದರು.

Related posts

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಗಾಳಿ ಮಳೆಗೆ ಮನೆ ಹಾನಿ: ಚಾರ್ಮಾಡಿ ಮುಡಿಪು ಅರ್ಕನ ಮಸೀದಿಯ ಧರ್ಮಗುರುಸಮೀರ್ ಮುಸ್ಲಿಯರ್,ದಿನೇಶ್ ವಲಸಾರಿ ರವರಿಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನಿಂದ ಆರ್ಥಿಕ ನೆರವು

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!