September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.
‌ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಹತ್ಯೆಗೀಡಾದವರ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


‌ಹತ್ಯೆಗೀಡಾದ ಮೂವರ ಮನೆಗಳಿಗೆ ಎಸ್.ಡಿ.ಪಿ.ಐ ರಿಯಾಜ್ ಫರಂಗಿಪೇಟೆ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಅನ್ವರ್ ಸಾದಾತ್ ಬಜತ್ತೂರು, ರಿಯಾಝ್ ಕಡಂಬು, ಅಶ್ರಫ್ ಅಡ್ಡೂರು, ಅಕ್ಬರ್ ಬೆಳ್ತಂಗಡಿ, ನವಾಜ್ ಶರೀಫ್ ಕಟ್ಟೆ, ಹಾಗೂ ಇತರರು ಉಪಸ್ಥಿತರಿದ್ದರು

Related posts

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಅಳದಂಗಡಿಯಲ್ಲಿ ಹಿಂದೂ ರುದ್ರಭೂಮಿಗಾಗಿ ಮೀಸಲಾಗಿರುವ ಜಾಗವನ್ನು ಅಭಿವೃದ್ಧಿ ಪಡಿಸಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya
error: Content is protected !!