23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಬೆಳ್ತಂಗಡಿ ಮಂಡಲದ ಪ್ರವಾಸದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಧರ್ಮಸ್ಥಳ ಗ್ರಾಮದ ಬೂತ್ ಸಂಖ್ಯೆ 163ರ ಬೂತ್ ಅಧ್ಯಕ್ಷರಾದ ಉಮಾನಾಥ್ ಅವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು, ಸುತ್ತಮುತ್ತಲಿನವರು ಮತ್ತು ಕುಟುಂಬದವರನ್ನು ಸೇರಿಸಿಕೊಂಡು ವಿಭಿನ್ನ ರೀತಿಯಲ್ಲಿ ಆಯೋಜಿಸಬೇಕೆಂಬ ಉತ್ಸಾಹದಿಂದ ಉಮಾನಾಥರು ಅಲ್ಲಿ ಹಬ್ಬದ ವಾತಾವರಣವನ್ನೇ ಸೃಷ್ಟಿ ಮಾಡಿದ್ದರು..

ನಮ್ಮ ಪಕ್ಷದ ಸಂಘಟನೆಗೆ ಬಲ ತುಂಬುವಂತಹ ಮತ್ತು ಮನೆ ಮನೆ ಭೇಟಿಯ ಮೂಲಕ ಅಸಲಿಗೆ ಚುನಾವಣೆಯನ್ನು ಎದುರಿಸಲಿರುವ ಬೂತ್ ಮಟ್ಟದ ಕಾರ್ಯಕರ್ತರಲ್ಲಿ ತುಂಬಿದ್ದ ಉತ್ಸಾಹವನ್ನು ಕಂಡು ನನ್ನ ಭವಿಷ್ಯದ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಪ್ರೇರಣೆ ನೀಡಿತು ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ಜಯಾನಂದ ಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya
error: Content is protected !!