25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ.

ಬಳ್ಳಮಂಜ ಗುರುಪ್ರಸಾದ್ ಭಟ್ ಹಾಗೂ ಬೆರ್ಬಲಾಜೆ ಈಶ್ವರ ಭಟ್ ಇವರಿಗೆ ಸೇರಿದ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗೊಳ್ಳಿ ರಬ್ಬರ್ ಗಿಡಗಳು ಸುಟ್ಟು ಅಪಾರ ನಷ್ಟ ಉಂಟಾಗಿದೆ.

ಅಗ್ನಿಶಾಮಕದಳದವರಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

Related posts

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!