September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ.

ಬಳ್ಳಮಂಜ ಗುರುಪ್ರಸಾದ್ ಭಟ್ ಹಾಗೂ ಬೆರ್ಬಲಾಜೆ ಈಶ್ವರ ಭಟ್ ಇವರಿಗೆ ಸೇರಿದ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗೊಳ್ಳಿ ರಬ್ಬರ್ ಗಿಡಗಳು ಸುಟ್ಟು ಅಪಾರ ನಷ್ಟ ಉಂಟಾಗಿದೆ.

ಅಗ್ನಿಶಾಮಕದಳದವರಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

Suddi Udaya

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!