26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

ಶಿಶಿಲ: ಇಲ್ಲಿಯ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಶ್ರೀ ಗಡಿ ಚಾಮುಂಡಿ ಅಮ್ಮನವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಕೃಷ್ಣಪ್ರಸಾದ ಉಡುಪರ ನೇತೃತ್ವದಲ್ಲಿ ಮಾ.24ರಂದು ನಡೆಯಿತು.

ಪ್ರಾತ: ಕಾಲ ಸ್ವಸ್ತಿ ಪುಣ್ಯಾಹವಾಚನ, ಬೆಳಗ್ಗೆ ಗಣಹೋಮ, ಅಷ್ಟೋತ್ತರ ಶತಕಲಶ ಪೂಜೆ, ಊರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಚಾಮುಂಡೇಶ್ವರಿಗೆ “ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ಶ್ರೀನಿವಾಸ್ ಮುಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಬ್ರಹ್ಮಣ್ಯ ನೆಲ್ಲಿತ್ತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪರಮೇಶ್ವರ ಗೌಡ ಮಂಡೆಕರ, ಉಪಾಧ್ಯಕ್ಷ ಹರೀಶ್ ಗೌಡ ಹೊಳೆಗಂಡಿ, ಪ್ರಧಾನ ಕಾರ್ಯದರ್ಶಿ ಧರ್ಮಪಾಲಗೌಡ, ಕಾರ್ಯದರ್ಶಿ ಪುನೀತ್ ಗೌಡ, ಕೋಶಾಧಿಕಾರಿ ಮಾಧವ ಪೂಜಾರಿ ದೇನೋಡಿ, ಸದಸ್ಯ ಕುಶಾಲಪ್ಪ ಗೌಡ ಜಿ. ಬದ್ರಿಜಾಲು ಹಾಗೂ ಆಡಳಿತ ಸಮಿತಿಯ ಸದಸ್ಯರು, ಸಲಹೆಗಾರರು, ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಮಾಲಾಡಿ: ರಕ್ತದಾನ ಶಿಬಿರದ ಮೂಲಕ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ

Suddi Udaya
error: Content is protected !!