25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಆನಂದ ಅಡಿಲು ರವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ್, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಗೌಡ ಗುರಿಪಳ್ಳ, ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಬೂತ್ ಸಮಿತಿ ಅಧ್ಯಕ್ಷ ನವೀನ್ ಜೈನ್, ಕಾರ್ಯದರ್ಶಿ ಪ್ರತೀಶ್ ಕಡಿತ್ಯಾರು, ಪಳನಿ ಸ್ವಾಮಿ, ಸಂಜೀವ ಗೌಡ ಕುತ್ರಬೆಟ್ಟು, ಅಯೋಧ್ಯೆ ಅನಂದ ಗೌಡ ಬೆದ್ರಬೆಟ್ಟು, ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!