ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಆನಂದ ಅಡಿಲು ರವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ್, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಗೌಡ ಗುರಿಪಳ್ಳ, ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಬೂತ್ ಸಮಿತಿ ಅಧ್ಯಕ್ಷ ನವೀನ್ ಜೈನ್, ಕಾರ್ಯದರ್ಶಿ ಪ್ರತೀಶ್ ಕಡಿತ್ಯಾರು, ಪಳನಿ ಸ್ವಾಮಿ, ಸಂಜೀವ ಗೌಡ ಕುತ್ರಬೆಟ್ಟು, ಅಯೋಧ್ಯೆ ಅನಂದ ಗೌಡ ಬೆದ್ರಬೆಟ್ಟು, ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!