24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

ಉಜಿರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವವರು ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಮೋಹನ್ ಕುಮಾರ್ ರವರು ಗೌರವಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ಪ್ರಶಾಂತ್ ಎಂ ಪಾರೆಂಕಿ, ವಿಜಯ ಗೌಡ ವೇಣೂರು, ಸೀತರಾಮ ಬೆಳಾಲು, ಶಶಿಧರ ಕಲ್ಮಂಜ, ಶಶಿರಾಜ್ ಶೆಟ್ಟಿ, ಉದ್ಯಮಿ ಮೋಹನ್ ಚೌದರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!