April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪ್‌ಚಂದ್ರ ಇವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮಾರ್ಚ್ ತಿಂಗಳಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿ.ಯಚ್.ಡಿ ಪದವಿ ಪ್ರದಾನ ಮಾಡಿರುತ್ತದೆ.


ಪ್ರತಾಪಚಂದ್ರ ರವರು ಡಾ. ಶುಭಾ ಭಟ್ ಅವರ ಮಾರ್ಗದರ್ಶನದಲ್ಲಿ Internal Resonance Analysis of Electromechanical System ಎಂಬ ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!