April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಉಜಿರೆ : ಎಸ್ ಡಿ ಎಂ ಕಾಲೇಜಿನ 2023-2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಚಾಲನೆಯು ಮಾ.25ರಂದು ಶ್ರೀ ಡಾ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು .

ಕಾರ್ಯಕ್ರಮವನ್ನು ಮಾಜಿ ರಾಷ್ಟ್ರೀಯ ಕ್ರೀಡಾಪಟು ಯೋಗೀಶ್ ಕುಮಾರ್ ನಡಕ್ಕರ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು.

ಎಸ್ ಡಿ ಎಮ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕಾಲೇಜಿನ ಶಾರೀರಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಹೆಚ್, ಶಾರದ, ಸುದಿನ, ಸಂದೇಶ್ ಪೂಂಜ ಉಪಸ್ಥಿತರಿದ್ದರು. ಹಾಗೂ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಚಿನ್ನದ ಪದಕ ಪಡೆದ ಕಬ್ಬಡಿ ಆಟಗಾರ ಸುಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

Related posts

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!