29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya
error: Content is protected !!