25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!