23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!