23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

ವೇಣೂರು: ಕೊಕ್ರಾಡಿಯ ಹೇರ್ದಂಡಿ ಬ್ಯಾಕ್ಯಾರುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೈವಸ್ಥಾನದಲ್ಲಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವವು ಮಾ. 26ರಿಂದ 29ವರೆಗೆ ಜರಗಲಿದ್ದು, ಈ ಬಗ್ಗೆ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರಗಿತು.

ಸಭೆಯಲ್ಲಿ ವೇದಿಕೆ, ಆಸನ, ಅಲಂಕಾರ, ಊಟೋಪಚಾರದ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು.

ಲೋಕಸಭಾ ಚುನಾವಣೆಯ ಸಂಬಂಧ ಚುನಾವಣಾ ನೀತಿ ಸಂಹಿತೆ ಪಾಲಿಸಿ ಕಾರ್ಯಕ್ರಮ ನಿರ್ವಹಣೆ ಮಾಡುವ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಡಂಗೆಗುತ್ತು ಕೊಕ್ರಾಡಿ, ಪ್ರ. ಕಾರ್ಯದರ್ಶಿ ಅಜಿತ್ ಕುಮಾರ್ ಹಿರ್ತೊಟ್ಟುಗುತ್ತು ಕೊಕ್ರಾಡಿ, ಕೋಶಾಧಿಕಾರಿ ಸೂರ್ಯನಾರಾಯಣ ಡಿ.ಕೆ., ನ್ಯಾಯವಾದಿ ನವೀನ್ ಶೆಟ್ಟಿ, ರವಿ ಪೂಜಾರಿ ಮಾನ್ಯೋಡಿಗುತ್ತು, ಲಕ್ಷ್ಮಣ ಪೂಜಾರಿ, ಶಿವಪ್ರಕಾಶ್ ಅಂಭಾಶ್ರೀ, ದಯಾನಂದ ಕುಲಾಲ್, ಹರೀಶ್ ಕುಮಾರ್ ಕೊಕ್ರಾಡಿ, ಕೃಷ್ಣಪ್ಪ ಪೂಜಾರಿ ಸಾವ್ಯ, ಹರೀಶ್ ಪೂಜಾರಿ ಬಳ್ಳಿದಡ್ಡ, ವಿಶ್ವನಾಥ ಬಂಗ ಮತ್ತಿತರರು ಇದ್ದರು.

Related posts

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya
error: Content is protected !!