23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.
‌ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಹತ್ಯೆಗೀಡಾದವರ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


‌ಹತ್ಯೆಗೀಡಾದ ಮೂವರ ಮನೆಗಳಿಗೆ ಎಸ್.ಡಿ.ಪಿ.ಐ ರಿಯಾಜ್ ಫರಂಗಿಪೇಟೆ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಅನ್ವರ್ ಸಾದಾತ್ ಬಜತ್ತೂರು, ರಿಯಾಝ್ ಕಡಂಬು, ಅಶ್ರಫ್ ಅಡ್ಡೂರು, ಅಕ್ಬರ್ ಬೆಳ್ತಂಗಡಿ, ನವಾಜ್ ಶರೀಫ್ ಕಟ್ಟೆ, ಹಾಗೂ ಇತರರು ಉಪಸ್ಥಿತರಿದ್ದರು

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!