24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಭೇಟಿ ನೀಡಿ ಮನೆಯವರೊಂದಿಗೆ ಮಾತುಕತೆ ನಡೆಸಿದರು.
‌ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಹತ್ಯೆಗೀಡಾದವರ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.


‌ಹತ್ಯೆಗೀಡಾದ ಮೂವರ ಮನೆಗಳಿಗೆ ಎಸ್.ಡಿ.ಪಿ.ಐ ರಿಯಾಜ್ ಫರಂಗಿಪೇಟೆ ಅವರ ನೇತೃತ್ವದ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಅನ್ವರ್ ಸಾದಾತ್ ಬಜತ್ತೂರು, ರಿಯಾಝ್ ಕಡಂಬು, ಅಶ್ರಫ್ ಅಡ್ಡೂರು, ಅಕ್ಬರ್ ಬೆಳ್ತಂಗಡಿ, ನವಾಜ್ ಶರೀಫ್ ಕಟ್ಟೆ, ಹಾಗೂ ಇತರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya
error: Content is protected !!