23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರ ಇವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಮಾವೇಶವು ಮಾ.24ರಂದು ಧರ್ಮಸ್ಥಳ ನೇತ್ರಾವತಿ ಪ್ರಣಾವ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ವಿಮಲ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷೆ ಗಣೇಶ್ ನಾವೂರು, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ ಕಳೆಂಜ, ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ ಪುದುವೆಟ್ಟು ಹಾಗೂ ಬೂತು ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧನಲಕ್ಷ್ಮೀ ಜನಾರ್ದನ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ್ ರಾವ್ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು. ಯೋಗೀಶ್ ಆಲಂಬಿಲ ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya
error: Content is protected !!