July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

ಧರ್ಮಸ್ಥಳ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್,ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್,ವಿಜಯ್ ಗೌಡ, ಶಶಿರಾಜ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya
error: Content is protected !!