37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

ಧರ್ಮಸ್ಥಳ :ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರಿಂದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಯಂತ್ ಕೋಟ್ಯಾನ್, ಶ್ರೀನಿವಾಸ್ ರಾವ್, ವಿಜಯ್ ಗೌಡ, ಶಶಿರಾಜ್ ಶೆಟ್ಟಿ, ಜಯಾನಂದ ಗೌಡ, ಗಣೇಶ್ ಗೌಡ, ಪ್ರಶಾಂತ್ ಎಂ ಪಾರೆಂಕಿ, ಶಶಿಧರ ಕಲ್ಮಂಜ, ಸೀತರಾಮ‌ ಬೆಳಾಲು, ಶಶಿರಾಜ್ ಶೆಟ್ಟಿ, ರಕ್ಷಿತ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya
error: Content is protected !!