September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

ಬಂದಾರು: ಬಂದಾರು ಗ್ರಾಮದಲ್ಲಿ ತಿಮ್ಮಯ್ಯ ಗೌಡರ ತೋಟದಲ್ಲಿ ಮಾ.24ರಂದು ರಾತ್ರಿ ಒಂಟಿಸಲಗ ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.

ಶನಿವಾರ ಆನೆ ಘೀಳಿಡುವ ಶಬ್ದ ಮುಳುಗುತಜ್ಞ ಮುಹಮ್ಮದ್ ಬಂದಾರು ಅವರ ತೋಟದಲ್ಲಿ ಕೇಳಿ ಬಂದಿದ್ದೆ ನಂತರ ಭಾನುವಾರು ಸಾಯಂಕಾಲ ಬಟ್ಲಡ್ಕ ಜುಮಾ ಮಸೀದಿ ಬಳಿ ಇದ್ದು, ನಂತರ ರಾತ್ರಿ 10.30ಕ್ಕೆ ಬೀಬಿಮಜಲು ತಿಮ್ಮಯ್ಯ ಗೌಡರ ತೋಟಕ್ಕೆ ಲಗ್ಗೆಯಿಟ್ಟಿದ್ದು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ ಉಂಟುಮಾಡಿದೆ.

Related posts

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya
error: Content is protected !!