23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

ಬಂದಾರು: ಬಂದಾರು ಗ್ರಾಮದಲ್ಲಿ ತಿಮ್ಮಯ್ಯ ಗೌಡರ ತೋಟದಲ್ಲಿ ಮಾ.24ರಂದು ರಾತ್ರಿ ಒಂಟಿಸಲಗ ದಾಳಿ ನಡೆಸಿದ್ದು ಕೃಷಿಗೆ ಹಾನಿಯುಂಟು ಮಾಡಿದೆ.

ಶನಿವಾರ ಆನೆ ಘೀಳಿಡುವ ಶಬ್ದ ಮುಳುಗುತಜ್ಞ ಮುಹಮ್ಮದ್ ಬಂದಾರು ಅವರ ತೋಟದಲ್ಲಿ ಕೇಳಿ ಬಂದಿದ್ದೆ ನಂತರ ಭಾನುವಾರು ಸಾಯಂಕಾಲ ಬಟ್ಲಡ್ಕ ಜುಮಾ ಮಸೀದಿ ಬಳಿ ಇದ್ದು, ನಂತರ ರಾತ್ರಿ 10.30ಕ್ಕೆ ಬೀಬಿಮಜಲು ತಿಮ್ಮಯ್ಯ ಗೌಡರ ತೋಟಕ್ಕೆ ಲಗ್ಗೆಯಿಟ್ಟಿದ್ದು ತೋಟದಲ್ಲಿ ಇದ್ದ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ ಉಂಟುಮಾಡಿದೆ.

Related posts

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ-ಪೆರೋಡಿತ್ತಾಯಕಟ್ಟೆ, ಆನೆಪಿಲ, ಅಟ್ಲಾಜೆ, ಬಳಂಜ ದೇವಸ್ಥಾನ ರಸ್ತೆ ಡಾಂಬರೀಕರಣ ಹಾಗೂ ಶಾಲಾ ರಂಗಮಂದಿರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ರೂ.2 ಕೋಟಿ ಅನುದಾನ ಮಂಜೂರು

Suddi Udaya
error: Content is protected !!