April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ ತಾಲೂಕು ವಿವಿಧ ಭಾಗಗಳಲ್ಲಿ ಲೋಕಸಭಾ ಚುನಾವಣೆಯ ಪ್ರವಾಸದಲ್ಲಿದ್ದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಚೇತರಿಸಿಕೊಂಡು ವಿಶ್ರಾಂತಿ ಪಡೆಯುತ್ತಿರುವ ಇಂದಬೆಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರು ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಆನಂದ ಅಡಿಲು ರವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ್, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಯಂತ್ ಗೌಡ ಗುರಿಪಳ್ಳ, ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಬೂತ್ ಸಮಿತಿ ಅಧ್ಯಕ್ಷ ನವೀನ್ ಜೈನ್, ಕಾರ್ಯದರ್ಶಿ ಪ್ರತೀಶ್ ಕಡಿತ್ಯಾರು, ಪಳನಿ ಸ್ವಾಮಿ, ಸಂಜೀವ ಗೌಡ ಕುತ್ರಬೆಟ್ಟು, ಅಯೋಧ್ಯೆ ಅನಂದ ಗೌಡ ಬೆದ್ರಬೆಟ್ಟು, ಬಿಜೆಪಿ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya
error: Content is protected !!