23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!