25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
error: Content is protected !!